ಬೆಂಗಳೂರು : ಮೈತ್ರಿ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಮಾಡುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಫೋನ್ ಕದ್ದಾಲಿಕೆ ಬಿಜೆಪಿ ಸಂಸ್ಕೃತಿ ಎಂದು ನೆಲಮಂಗಲದಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಫೋನ್ ಕದ್ದಾಲಿಕೆ ಕುರಿತಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಕೆಲ ದಿನಗಳ ಹಿಂದೆ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಆರೋಪ ಮಾಡಿದ್ದರು. ಹಾಗೇ ಬಿಜೆಪಿ ಮುಖಂಡ ಆರ್. ಅಶೋಕ್ ಆಪರೇಷನ್ ಕಮಲಕಕ್ಕೆ ಬ್ರೇಕ್ ಹಾಕಲು ದೋಸ್ತಿ ಸರ್ಕಾರದ ಭಾಗವಾಗಿರುವ ಜೆಡಿಎಸ್ ಮಾಜಿ