ಬೆಂಗಳೂರು : ಮೈತ್ರಿ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಮಾಡುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಫೋನ್ ಕದ್ದಾಲಿಕೆ ಬಿಜೆಪಿ ಸಂಸ್ಕೃತಿ ಎಂದು ನೆಲಮಂಗಲದಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.