ಕೇಂದ್ರ ಸಚಿವರಾಗಿರುವ ಅನಂತ್ ಕುಮಾರ್ ಹೆಗಡೆ ಕೀಳು ಭಾಷೆ ಬಳಸಿ ಸಿಎಂ ಸಿದ್ದರಾಮಯ್ಯರನ್ನು ನಿಂದಿಸಿರುವುದು ಅವರ ಸಂಸ್ಕ್ರತಿಯನ್ನು ತೋರಿಸುತ್ತದೆ ಎಂದು ಸಚಿವ ಕೃಷ್ಣ ಭೈರೆಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಂವಿಧಾನಿಕ ಕೇಂದ್ರ ಸಚಿವ ಸ್ಥಾನದಲ್ಲಿರುವವರು ರಾಜ್ಯದ ಮುಖ್ಯಮಂತ್ರಿಯೊಬ್ಬರನ್ನು ಅತ್ಯಂತ ಕೀಳು ಭಾಷೆಯಲ್ಲಿ ನಿಂದಿಸಿರುವುದು ನಾಚಿಕೆಗೇಡಿತನದ ಸಂಗತಿ. ಬಿಜೆಪಿಯ ಸಂಸ್ಕ್ರತಿಯ ಅತಂಹ ಹೀನವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಮುಂಬರುವ ದಿನಗಳಲ್ಲಿ ಜನತೆ ತಕ್ಕ ಪಾಠ ಕಲಿಸಬೇಕಾಗಿದೆ. ಇಂತಹ ವ್ಯಕ್ತಿಗಳನ್ನು ಪ್ರಧಾನಮಂತ್ರಿ