ಮಂಡ್ಯ: ಒಂದೆಡೆ ಮಳೆಯ ಕೊರತೆ. ಇನ್ನೊಂದೆಡೆ ತಮಿಳುನಾಡಿಗೆ ನಿತ್ಯ 1 ಟಿಎಂಸಿ ನೀರು ಹರಿಸುವ ಆದೇಶ ಪಾಲಿಸಬೇಕಾದ ಅನಿವಾರ್ಯತೆ. ಇದೆಲ್ಲದರ ನಡುವೆ ಕೆಆರ್ ಎಸ್ ಡ್ಯಾಮ್ ಒಡಲು ಬರಿದಾಗುವ ಹಂತಕ್ಕೆ ತಲುಪಿದೆ.ಕಾವೇರಿ ನೀರು ನಿರ್ವಹಣಾ ಮಂಡಳಿ ಆದೇಶದಂತೆ ಪ್ರತಿನಿತ್ಯ 1 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡಲಾಗುತ್ತಿದೆ. ಇತ್ತ ಕಾವೇರಿ ಪ್ರದೇಶದಲ್ಲಿ ನಿರೀಕ್ಷಿತ ಮಳೆಯಾಗದೇ ಡ್ಯಾಮ್ ನಲ್ಲಿ ಸಾಕಷ್ಟು ನೀರಿಲ್ಲ. ಇದರಿಂದಾಗಿ ಇನ್ನು ಐದೇ ದಿನಗಳಲ್ಲಿ ಕೆಆರ್ ಎಸ್ ಡ್ಯಾಮ್ ಡೆಡ್