ಮಂಡ್ಯ: ಒಂದೆಡೆ ಮಳೆಯ ಕೊರತೆ. ಇನ್ನೊಂದೆಡೆ ತಮಿಳುನಾಡಿಗೆ ನಿತ್ಯ 1 ಟಿಎಂಸಿ ನೀರು ಹರಿಸುವ ಆದೇಶ ಪಾಲಿಸಬೇಕಾದ ಅನಿವಾರ್ಯತೆ. ಇದೆಲ್ಲದರ ನಡುವೆ ಕೆಆರ್ ಎಸ್ ಡ್ಯಾಮ್ ಒಡಲು ಬರಿದಾಗುವ ಹಂತಕ್ಕೆ ತಲುಪಿದೆ.