ಶಿವಮೊಗ್ಗ: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ರುದ್ರೇಗೌಡರಿಗೆ ಬಿಜೆಪಿ ಟಿಕೆಟ್ ನೀಡಿದರೆ ನಾನೇ ಮುಂದೆ ನಿಂತು ಗೆಲ್ಲಿಸುವುದಕ್ಕೆ ಓಡಾಟ ನಡೆಸುತ್ತೇನೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.