ಬೆಳಗಾವಿ: ಸುವರ್ಣಸೌಧದಲ್ಲಿ ನಡೆಯುತ್ತಿರುವ ಸದನದ ಮೇಲ್ಮನೆಯಲ್ಲಿ ಮಂಗಳವಾರ ಮುಜರಾಯಿ ಇಲಾಖೆ ಕುರಿತು ಪ್ರಶ್ನೋತ್ತರ ವೇಳೆ ಸ್ವಾರಸ್ಯಕರ ಚರ್ಚೆ ನಡೆಯಿತು.