ಶಿವಮೊಗ್ಗ: ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯಗೆ ತಾಕತ್ತಿದ್ದರೆ ಕಡಿತ ಮಾಡಿರುವ ಅನ್ನಭಾಗ್ಯ ಅಕ್ಕಿ ಹೆಚ್ಚು ಮಾಡಿಸಲಿ ಎಂದು ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಸವಾಲು ಹಾಕಿದ್ದಾರೆ.