ಮೈಸೂರು: ಮೋದಿ ಎಂಬ ಹುಲಿ ಫೆಬ್ರವರಿ 4 ರಂದು ಬೆಂಗಳೂರಿನಲ್ಲಿ ಘರ್ಜಿಸಲಿದೆ. ಆಗ ಸಿಎಂ ಸಿದ್ದರಾಮಯ್ಯ ಇಲಿಯಾಗುತ್ತಾರೆ.. ಹೀಗೆಂದು ಪ್ರತಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ಟೀಕಿಸಿದ್ದಾರೆ.