ಕೆ ಎಸ್ ಆರ್ ಟಿ ಸಿ ಟಿಕೆಟ್'ನಲ್ಲಿ 'ತಪ್ಪದೇ ಮತದಾನ' ಮಾಡುವಂತೆ ಜಾಗೃತಿ ಮೂಡಿಸಲಾಗಿದೆ.ಮೇ.10 ರಂದು ವಿಧಾನಸಭೆ ಚುನಾವಣೆ ಹಿನ್ನೆಲೆ ಕೆ ಎಸ್ ಆರ್ ಟಿ ಸಿ ಟಿಕೆಟ್ ನಲ್ಲಿ ತಪ್ಪದೇ ಮತದಾನ ಮಾಡಿ ಎಂಬುದಾಗಿ ಮುದ್ರಿಸುವ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಗಿದೆ.