ಬೆಂಗಳೂರು: ವಿವಿಧ ಬೇಡಿಕೆಗಳನ್ನ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್ಟಿಸಿ ಕೇಂದ್ರ ಕಚೇರಿ ಮುಂಭಾಗದಲ್ಲಿ ನವೆಂಬರ್ 2 ರಿಂದ ಧರಣಿ ಆರಂಭಿಸಲು ಕಾರ್ಮಿಕರು ನಿರ್ಧರಿಸಿದ್ದಾರೆ.