ಪ್ರಯಾಣಿಕರ ಅನುಕೂಲಕ್ಕಾಗಿ ಮಹಾಶಿವರಾತ್ರಿ ಪ್ರಯುಕ್ತ ರಾಜ್ಯ ಮತ್ತು ಅಂತಾರಾಜ್ಯದ ವಿವಿಧ ಜಿಲ್ಲೆಗಳಿಗೆ ಹೆಚ್ಚುವರಿ 450 ಕೆಎಸ್ಆರ್ಟಿಸಿ ಬಸ್ಗಳನ್ನು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥೆ ಮಾಡಿದೆ. ಇದೇ ತಿಂಗಳ 23 ಮತ್ತು 24ರಂದು ಬಸ್ಸುಗಳು ಬೆಂಗಳೂರು ಮತ್ತು ಇತರೆ ನಗರಗಳಿಂದ ಹೊರಡಲಿದ್ದು 26ರಂದು ಬೆಂಗಳೂರಿಗೆ ಹಿಂತಿರುಗಲಿವೆ.