ಅಣ್ಣ ಬಸವಣ್ಣನವರ ಐಕ್ಯ ಸ್ಥಳ ಹಾಗೂ ಧಾರ್ಮಿಕ ಕ್ಷೇತ್ರದ ಆಗಿರುವ ಕೂಡಲಸಂಗಮ ದಲ್ಲಿ ನಾಳೆಯಿಂದ ಭಕ್ತರಿಗೆ ಪ್ರವೇಶ ಅನುಮತಿ ನೀಡಲಾಗಿದೆ.