ಬೆಂಗಳೂರು : ಉಪಚುನಾವಣೆ ಕಾಂಗ್ರೆಸ್ 15 ಸೀಟು ಗೆದ್ದರೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದ ಸಿದ್ದರಾಮಯ್ಯ ನವರ ಹೇಳಿಕೆಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವೀಟರ್ ನಲ್ಲಿ ಕಿಡಿಕಾರಿದ್ದಾರೆ.