ಹಾಸನ: ಚುನಾವಣೆ ಸಮಯದಲ್ಲಿ ಜನರಿಗೆ ಹಣ ಹಂಚಲು ನೋಟುಗಳ ಕಂತೆ ಸಾಗಣೆ ಸುಗಮವಾಗಲೆಂದೇ ರಾಜ್ಯ ಸರ್ಕಾರ ಗೃಹ ಸಚಿವರ ಸಲಹೆಗಾರರಾಗಿ ಕೆಂಪಯ್ಯರನ್ನು ಇಟ್ಟುಕೊಂಡಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.