ಬೆಂಗಳೂರು : ಸಚಿವ ಸಾರಾ ಮಹೇಶ್ ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ ವಿಚಾರ ಇದು ಆಕಸ್ಮಿಕ ಭೇಟಿ ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.