ನಿಷ್ಠೆಯಿಂದ ದುಡಿದವರಿಗೆ ಹಿಂದೆ ಕುರ್ಚಿ ಹಾಕ್ತಾರೆ, ಸೂಟ್ ಕೇಸ್ ತಂದವರಿಗೆ ಮುಂದೆ ಕುರ್ಚಿ ಹಾಕುತ್ತಾರೆ ಎಂಬ ಪ್ರಜ್ವಲ್ ರೇವಣ್ಣ ಹೇಳಿಕೆ ಬಗ್ಗೆ ಇದೇ ಮೊದಲ ಬಾರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಮಾಧ್ಯಮಗಳಿಗೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಮಾಧ್ಯಮಗಳಲ್ಲಿ ಈ ಬಗ್ಗೆ ಸುದ್ದಿ ಬಂದಿದ್ದನ್ನ ನೋಡಿದ್ದೇನೆ. ನನ್ನ ಬಗ್ಗೆ ಪ್ರಜ್ವಲ್ ಮಾತನಾಡಿಯೇ ಇಲ್ಲ. ಸೂಟ್ ಕೇಸ್ ಪಡೆಯುವವರೆಲ್ಲ ಪಕ್ಷ ಬಿಟ್ಟು ಹೋಗಿದ್ದಾಗಿದೆ. ಅವರನ್ನ ಉದ್ದೇಶಿಸಿ ಪ್ರಜ್ವಲ್ ಹೇಳಿರಬಹುದು ಎಂದು