ನಿಷ್ಠೆಯಿಂದ ದುಡಿದವರಿಗೆ ಹಿಂದೆ ಕುರ್ಚಿ ಹಾಕ್ತಾರೆ, ಸೂಟ್ ಕೇಸ್ ತಂದವರಿಗೆ ಮುಂದೆ ಕುರ್ಚಿ ಹಾಕುತ್ತಾರೆ ಎಂಬ ಪ್ರಜ್ವಲ್ ರೇವಣ್ಣ ಹೇಳಿಕೆ ಬಗ್ಗೆ ಇದೇ ಮೊದಲ ಬಾರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.