ಸಮ್ಮಿಶ್ರ ಸರ್ಕಾರ ಪತನದ ಅಂಚಿನಲ್ಲಿದ್ದರೂ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಕೋಲಾರ ಜಿಲ್ಲೆಗೆ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ.ಕೋಲಾರ, ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಎಂವಿಕೆ ಗೋಲ್ಡನ್ ಡೇರಿಗೆ ಅನುದಾನ ಬಿಡುಗಡೆ ಮಾಡಿದ್ದಾರೆ. 50 ಕೋಟಿ ರೂಪಾಯಿ ಅನುದಾನದಲ್ಲಿ ಮೊದಲನೇ ಕಂತಾಗಿ 25 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡುವಂತೆ ಸಿಎಂ ಕುಮಾರಸ್ವಾಮಿ ಆರ್ಥಿಕ ಇಲಾಖೆಗೆ ಆದೇಶಿಸಿದ್ದಾರೆ.ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಸಿಎಂ ಕುಮಾರಸ್ವಾಮಿ ಹಣವನ್ನ ಕೂಡಲೇ ಬಿಡುಗಡೆ