ಬೆಂಗಳೂರು: ಕುಮಾರಸ್ವಾಮಿ ಭ್ರಮಾಲೋಕದಲ್ಲಿದ್ದಾರೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಕುಮಾರಸ್ವಾಮಿ, ನಾನು ಜನರ ಭ್ರಮಾ ಲೋಕದಲ್ಲಿದ್ದೇನೆ ಎಂದಿದ್ದಾರೆ.