ಬೆಂಗಳೂರು: ದೇವೇಗೌಡ ಮತ್ತು ಮಕ್ಕಳನ್ನು ಸೋಲಿಸಿ ಎಂದು ಕರೆಕೊಟ್ಟಿರುವ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ-ಪುತ್ರ ಯತೀಂದ್ರರನ್ನು ಜನರೇ ಮನೆಗೆ ಕಳುಹಿಸ್ತಾರೆ ಎಂದಿದ್ದಾರೆ. ನಾನು ಸಿಎಂ ರೀತಿ ಮಾತನಾಡಲ್ಲ. ಜನರ ನಿರ್ಧರಿಸುತ್ತಾರೆ. ಅಪ್ಪ-ಮಗನನ್ನು ಜನರೇ ಮನೆಗೆ ಕಳುಹಿಸ್ತಾರೆ ಎಂದು ಮೈಸೂರಿನಲ್ಲಿ ಸುದ್ದಿಗಾರರ ಮುಂದೆ ಕುಮಾರಸ್ವಾಮಿ ಹೇಳಿದ್ದಾರೆ.ಇದೇ ವೇಳೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮೂರು ದಿನ ಪ್ರವಾಸ ಮಾಡುವುದಾಗಿ ಅವರು ಹೇಳಿಕೊಂಡಿದ್ದಾರೆ. ನಾನು