ಬೆಂಗಳೂರು : ಕುಮಾರಸ್ವಾಮಿ ಬಗ್ಗೆ ವೈಯುಕ್ತಿಕ ಗೌರವವಿದೆ. ಆದರೆ ಅವರಿಗೆ ಹತಾಶೆ ಕಾಡುತ್ತಿದೆ. ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅವರು ಜನತೆ ವಿಶ್ವಾಸ ಗಳಿಸುವಲ್ಲಿ ವಿಫಲರಾಗಿದ್ದಾರೆ. ಬೇರೆಯವರ ಮೇಲೆ ಕೆಸೆರೆರಚುತ್ತಿದ್ದಾರೆ. ಸರ್ಕಾರ ತೆಗೆಯಲು ಸಿದ್ದು ಕಾರಣ ಅಂತಾರೆ. ಆಪರೇಷನ್ ಕಮಲದ ಬಗ್ಗೆ ಚರ್ಚೆಯಾಗುತ್ತದೆ. ಆಗ ಕುಮಾರಸ್ವಾಮಿ ವಿದೇಶಕ್ಕೆ ಹೋಗ್ತಾರೆ. ಕುಮಾರಸ್ವಾಮಿ ವಿರುದ್ಧ ಅವಿಶ್ವಾಸ ಮಂಡಿಸ್ತಾರೆ. ಆಗಲೂ ಕಾಂಗ್ರೆಸ್ ಕಾರಣ ಅಂದಿರಲಿಲ್ಲ. ಆದರೆ ಈಗ ಕಾಂಗ್ರೆಸ್ ಕಾರಣ ಅನ್ನೋದು ಸರಿಯಲ್ಲ ಎಂದು ಮಾಜಿ