ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಶೇಷ ಅಧಿವೇಶನ ಆರಂಭವಾಗಿ ನಾಲ್ಕು ದಿನ ಕಳೆದರೂ ಶಾಸಕರ ಗೈರು ಎದ್ದು ಕಾಣುತ್ತಿದೆ. ವಿಶೇಷವಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಒಮ್ಮೆ ಮಾತ್ರ ತಲೆ ತೋರಿಸಿದ್ದು ಬಿಟ್ಟರೆ, ಕಲಾಪಕ್ಕೆ ಹಾಜರಾಗಿಯೇ ಇಲ್ಲ.