ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಬಹುಮತವಿದ್ದರೂ ಮೈತ್ರಿ ಸರ್ಕಾರ ರಚಿಸಲು ಅವಕಾಶ ಮಾಡಿಕೊಡದೇ ಬಹುದೊಡ್ಡ ಪಕ್ಷ ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ ಕೊಟ್ಟಿದ್ದಕ್ಕೆ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಪ್ರತಿಭಟನೆಗೆ ನಿರ್ಧರಿಸಿದ್ದಾರೆ.