ಹದಿಮೂರೇ ತಿಂಗಳಲ್ಲಿ ರಾಜ್ಯದಲ್ಲಿ ಮತ್ತೆ ಚುನಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಕುಮಾರಸ್ವಾಮಿಗೆ ಆಗದಿದ್ದರೆ ರಾಜೀನಾಮೆ ಕೊಟ್ಟು ತೊಲಗಲಿ. ಹೀಗಂತ ಮಾಜಿ ಸಿಎಂ ಹರಿಹಾಯ್ದಿದ್ದಾರೆ.