ಕುಮಾರಸ್ವಾಮಿ ಕೃಷಿ ಅಧ್ಯಯನಕ್ಕಾಗಿ ಇಸ್ರೇಲ್ಗೆ ತೆರಳಿದ್ದಾರೆ. ಮುಂದೆ ಸಿಎಂ ಆದ ಬಳಿಕ ರಾಜ್ಯದಲ್ಲಿ ಕೃಷಿಗೆ ಹೆಚ್ಚಿನ ಆದ್ಯತೆ ನೀಡಲಿದ್ದಾರೆ. ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಜಿಲ್ಲೆಯ ಚಳ್ಳೇಕೇರಿ ತಾಲೂಕಿನ ಪರಶುರಾಂಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೋಟಗಾರಿಕೆ ಕೃಷಿ ಹಾನಿಯ ಬಗ್ಗೆ ಅಧ್ಯಯನ ನಡೆಸುವಂತೆ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದೆ. ಆದರೆ, ಸಿಎಂ ನನ್ನ ಪತ್ರಕ್ಕೆ ಉತ್ತರ ನೀಡುವ ಗೋಜಿಗೆ ಹೋಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ನದಿಗಳ