ಅತೃಪ್ತ ಮೂವರು ಶಾಸಕರನ್ನು ಸ್ಪೀಕರ್ ಕೂಲಂಕುಶವಾಗಿ ಚರ್ಚಿಸಿ ಕಾನೂನು ರೀತಿಯಲ್ಲಿ ಅನರ್ಹ ಮಾಡಿದ್ದಾರೆ. ಹೀಗಂತ ವಿಧಾನ ಪರಿಷತ್ ಹಿರಿಯ ಸದಸ್ಯ ಹೇಳಿದ್ದು, ಇದೇ ವೇಳೆ ಯಡಿಯೂರಪ್ಪಗೆ ಟಾಂಗ್ ನೀಡಿದ್ದಾರೆ.ಆಪರೇಷನ್ ಕಮಲ ನಡೆಸಿರೋ ಭಾರತೀಯ ಜನತಾ ಪಕ್ಷದಲ್ಲಿ ಟ್ರಬಲ್ ಕ್ರಿಯೇಟರ್ ಗಳೇ ಹೆಚ್ಚಿದ್ದಾರೆ. ಅವರು ಅಥವಾ ಈಗ ಅತೃಪ್ತರಾದವರು ಮುಂದೆಯೂ ಯಾವುದೇ ಸಂದರ್ಭದಲ್ಲಿ ಬಿಜೆಪಿಗೆ ಕೈ ಕೊಡಬಹುದೆಂದು ಹೊಸ ಬಾಂಬ್ ಸಿಡಿಸಿದ್ದಾರೆ.ತಂತಿ ಮೇಲೆ ನಡೆದಂತೆ ಸರಕಾರ ನಡೆಸೋದು ತುಂಬಾ ಕಷ್ಟ. ಹೀಗಂತ