ಬೆಂಗಳೂರು: ಖಾಸಗಿ ಆಸ್ಪತ್ರೆಗಳ ವೈದ್ಯರ ವಿರುದ್ಧ ಮನಬಂದಂತೆ ಹೇಳಿಕೆ ನೀಡುವ ಸಚಿವ ರಮೇಶ್ ಕುಮಾರ್ ವೈದ್ಯರನ್ನು ತಮ್ಮ ಮನೆಯ ಗುಲಾಮರು ಅಂದುಕೊಡಿದ್ದಾರಾ? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.