ಸಚಿವೆ ಆಗಬೇಕು ಅಂತ ಬಹಳಷ್ಟು ಆಸೆ ಇಟ್ಕೊಂಡಿದ್ದೆ. ನನಗೆ ಭರವಸೆಯನ್ನು ಕೊಟ್ಟಿದ್ರು. ಆದ್ರೆ ಒಂದೇ ಒಂದು ಬೇಸರ ಅಂದ್ರೆ ಏನು ಕೆಟಗಿರಿ ಏನು ಮಾನದಂಡ ಅನ್ನೊದು ಗೊತ್ತಾಗ್ಲಿಲ್ಲ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮ ಹಿರಿಯರು ಒಮ್ಮೆ ಒಂಥರ ಇನ್ನೊಮ್ಮೆ ಮತ್ತೊಂತರ ಹೇಳಿದ್ರು. ಹೋದ ಸಾರಿ ಎಂಎಲ್ಸಿಗಳನ್ನ ಮಾಡಲ್ಲ ಅಂತ ಮೋಟಮ್ಮನವರಿಗೆ ಸಚಿವ ಸ್ಥಾನ ಕೊಡಲಿಲ್ಲ. ಆದ್ರೆ ಈ ಸಾರಿ ಎಂಎಲ್ಸಿಯನ್ನ ಮಂತ್ರಿ ಮಾಡಿದಾರೆ. ನಾನು ಜಯಮಾಲಾ