ಬೆಂಗಳೂರು : ರಾಜ್ಯ ಸರ್ಕಾರ ಜಿಂದಾಲ್ ಗೆ ನೀಡಿರುವ ಜಮೀನಿನ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾದ ಹಿನ್ನಲೆಯಲ್ಲಿ ಇದೀಗ ಈ ವಿಚಾರದ ಕುರಿತು ಮರು ಪರಿಶೀಲನೆ ನಡೆಸಲು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಜಿಂದಾಲ್ ಕಂಪನಿಗೆ 3667 ಎಕರೆ ಭೂಮಿ ಮಾರಾಟ ಮಾಡಿದ ರಾಜ್ಯ ಸರ್ಕಾರದ ಕ್ರಮಕ್ಕೆ, ಎಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಹಿನ್ನಲೆಯಲ್ಲಿ ಜಿಂದಾಲ್ ಕಂಪನಿಗೆ ಭೂಮಿ ಮಾರಟದ ವಿವಾದದ ಬಗ್ಗೆ ಉಪಮುಖ್ಯಮಂತ್ರಿ