ಬೆಳಗಾವಿ : ಮಹಾರಾಷ್ಟ್ರ ಮತ್ತು ಉತ್ತರ ಕರ್ನಾಟಕದಲ್ಲಿ ಬಾರೀ ಪ್ರಮಾಣದ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಬೆಳಗಾವಿಯಿಂದ ಮಹಾರಾಷ್ಟ್ರವನ್ನು ಸಂಪರ್ಕಿಸುವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಭೂ ಕುಸಿತ ಉಂಟಾಗಿದೆ. ಈ ಭೂ ಕುಸಿತದಿಂದ ಪುಣೆ-ಬೆಂಗಳೂರು ರಸ್ತೆ ಸಂಪರ್ಕ ಕಡಿತವಾಗಿದೆ. ಆದಕಾರಣ ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಗಿದ್ದು, ಇಂದು ಮಧ್ಯಾಹ್ನದವರೆಗೂ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ಬೆಳಗಾವಿಯಿಂದ ಕೊಲ್ಲಾಪುರ ಕಡೆಗೆ ಯಾರು ಪ್ರಯಾಣ ಮಾಡದಂತೆ ಐಜಿಪಿ ರಾಘವೇಂದ್ರ ಸುಹಾಸ್ ಮನವಿ ಮಾಡಿದ್ದಾರೆ. ಈಗಾಗಲೇ ಬೆಳಗಾವಿಯಿಂದ