ಮಡಿಕೇರಿ : ಜುಲೈ ತಿಂಗಳ ಕಂಟಕ ಮುಗಿಯಿತು. ಮಳೆಗಾಲದಿಂದ ಸ್ವಲ್ಪ ಸೇಫ್ ಎಂದುಕೊಂಡಿದ್ದ ಕೊಡಗಿನ ಜನರಿಗೆ ಇದೀಗ ಜಿಲ್ಲಾಡಳಿತ ಶಾಕ್ ನೀಡಿದೆ. ಮುಂಬರುವ ಆಗಸ್ಟ್ ತಿಂಗಳಲ್ಲಿ ಸುರಿಯುವ ಮಹಾಮಳೆಗೆ ಜಿಲ್ಲೆಯ 48 ಜಾಗಗಳು ಭೂಕುಸಿತ ವಲಯ ಎಂದು ಗುರುತು ಮಾಡಿದೆ. ಹೀಗಾಗಿ ಇದೀಗ ಗುಡ್ಡಗಾಡು ಜನರಿಗೆ 2018-19ರ ಕಹಿ ದಿನಗಳು ಮತ್ತೆ ಮರುಕಳಿಸುತ್ತಾ ಎನ್ನೋ ಆತಂಕ ಎದುರಾಗಿದೆ.ಕೊಡಗು ಜಿಲ್ಲೆಯಲ್ಲಿ ಮಳೆಗಾಲದ ಬಂದರೆ ಸಾಕು, ನಗರ ಪ್ರದೇಶದ ಜನರಿಂದ ಗುಡ್ಡಗಾಡು ನದಿ