ತುಮಕೂರು : ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿಯಾಗಿ ಹೆಚ್.ಡಿ. ದೇವೇಗೌಡರ ವಿರುದ್ಧ ಕಣಕ್ಕಿಳಿದಿರುವ ಮುದ್ದಹನುಮೇಗೌಡ ಅವರು ಇಂದು ನಾಮಪತ್ರ ವಾಪಸ್ ಪಡೆಯುತ್ತಾರಾ ?ಎಂಬ ಗೊಂದಲ ಹಲವರಲ್ಲಿ ಮೂಡಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮುದ್ದಹನುಮನೇಗೌಡ ಜೊತೆ ಮಾತುಕತೆ ನಡೆಸಿದ್ದು, ನಾಮಪತ್ರ ಹಿಂಪಡೆಯುವಂತೆ ಸೂಚಿಸಿದ್ದಾರೆ. ನಿಮಗೆ ಕ್ಷೇತ್ರ ತಪ್ಪಿಸುವ ಯಾವ ಉದ್ದೇಶವೂ ಇರಲಿಲ್ಲ. ಪಕ್ಷದ ಹಿತದೃಷ್ಠಿಯಿಂದಷ್ಟೇ ತುಮಕೂರು ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದೇವೆ. ಯಾವ ಕಾರಣಕ್ಕೂ