ವಕೀಲರೊಬ್ಬರ ಮೇಲೆ ಹಲ್ಲೆ ಮಾಡಿರುವ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ನೂರಾರು ವಕೀಲರು ಪ್ರತಿಭಟಿಸಿದ್ದಾರೆ.ಚಾಮರಾಜನಗರದ ಜಿಲ್ಲಾ ನ್ಯಾಯಾಲಯದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಜಿಲ್ಲಾ ವಕೀಲರ ಸಂಘದ ಸದಸ್ಯರು, ತಮ್ಮ ಸಹೋದ್ಯೋಗಿ ವಕೀಲ ರವಿ ಎಂಬುವರ ಮೇಲೆ ಕ್ಷುಲ್ಲಕ ಕಾರಣಕ್ಕೆ ಸುಳ್ಳು ದೂರು ದಾಖಲಿಸಿದ್ದಾರೆ. ಅಲ್ಲದೇ ಪ್ರಕರಣ ದಾಖಲಿಸದೇ, ಯಾವುದೇ ಸರ್ಚ್ ವಾರೆಂಟ್ ಇಲ್ಲದೇ ಮನೆಗೆ ನುಗ್ಗಿ, ವಕೀಲನ ಮೇಲೆ ಗುಂಡ್ಲುಪೇಟೆ ಇನ್ಸ್ಪೆಕ್ಟರ್ ಬಾಲಕೃಷ್ಣ ಹಲ್ಲೆ