ಉಡುಪಿ : ತಮಿಳುನಾಡಿನಲ್ಲಿ ಬಿಜೆಪಿ ಆಡಳಿತವಾಗಲಿ, ಶೀಘ್ರದಲ್ಲಿ ಚುನಾವಣೆಯಾಗಲಿ ಇಲ್ಲ. ಆದರೂ ಕೇಂದ್ರದ 43 ಸಚಿವರು ಬಂದು ಹೋಗಿದ್ದಾರೆ. ಕಾಂಗ್ರೆಸ್ನಲ್ಲಿ ಮಾತ್ರ ಚುನಾವಣೆ ಬಂದಾಗ ನಾಯಕರು ಕಾಣಿಸಿಕೊಳ್ಳುತ್ತಾರೆ ಎಂದು ತಮಿಳುನಾಡು ಬಿಜೆಪಿ ಉಪಾಧ್ಯಕ್ಷ ಅಣ್ಣಾಮಲೈ ವಾಗ್ದಾಳಿ ನಡೆಸಿದ್ದಾರೆ.