ಉಡುಪಿ : ತಮಿಳುನಾಡಿನಲ್ಲಿ ಬಿಜೆಪಿ ಆಡಳಿತವಾಗಲಿ, ಶೀಘ್ರದಲ್ಲಿ ಚುನಾವಣೆಯಾಗಲಿ ಇಲ್ಲ. ಆದರೂ ಕೇಂದ್ರದ 43 ಸಚಿವರು ಬಂದು ಹೋಗಿದ್ದಾರೆ. ಕಾಂಗ್ರೆಸ್ನಲ್ಲಿ ಮಾತ್ರ ಚುನಾವಣೆ ಬಂದಾಗ ನಾಯಕರು ಕಾಣಿಸಿಕೊಳ್ಳುತ್ತಾರೆ ಎಂದು ತಮಿಳುನಾಡು ಬಿಜೆಪಿ ಉಪಾಧ್ಯಕ್ಷ ಅಣ್ಣಾಮಲೈ ವಾಗ್ದಾಳಿ ನಡೆಸಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯಕ್ಕೆ ಮೋದಿ ಹಾಗೂ ಅಮಿತ್ ಶಾ ಭೇಟಿ ವಿಚಾರದ ಟೀಕೆಗೆ ಪ್ರತಿಕ್ರಿಯಿಸಿದ್ದಾರೆ. ದೇಶದಲ್ಲಿ ಜನ ಕೇಂದ್ರಿತ