ಮಹದಾಯಿ ನೀರಿಗಾಗಿ ಕಾನೂನು, ತಾಂತ್ರಿಕ ಮತ್ತು ರಾಜಕೀಯ ಹೋರಾಟ ನಡೆಸುವುದಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.