ಇತ್ತೀಚೆಗೆ ರಾಜ್ಯ ರಾಜಕಾರಣದಲ್ಲಿ ಚಿಲುಮೆ ಸಂಸ್ಥೆಯ ಅವ್ಯವಹಾರ ಭಾರೀ ಸಂಚಲನ ಮೂಡಿಸಿದ್ದು, ಚಿಲುಮೆಯ ಭ್ರಷ್ಟಾಚಾರ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.