ರಾಜ್ಯದ ರಾಜಧಾನಿಯಾಗಿರುವ ಬೆಂಗಳೂರು ಎಲ್ಲಾ ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಿಲ್ಲ. ಹೀಗಾಗಿ ಮಧ್ಯ ಕರ್ನಾಟಕದ ದಾವಣಗೆರೆ ರಾಜ್ಯದ ರಾಜಧಾನಿಯಾಗಬೇಕು ಎಂದು ನಾಡೋಜ ಪಾಟೀಲ ಪುಟ್ಟಪ್ಪ ಹಕ್ಕೋತ್ತಾಯ ಮಂಡಿಸಿದರು.