ಬೆಂಗಳೂರು : ಆಗಸ್ಟ್ 26ಕ್ಕೆ ಕರೆ ನೀಡಿದ್ದ ಮಡಿಕೇರಿ ಚಲೋ ನಡೆಸುವುದಿಲ್ಲ. ವಿರೋಧ ಪಕ್ಷದ ನಾಯಕನಾಗಿ ನಾನು ಕಾನೂನು ಉಲ್ಲಂಘನೆ ಮಾಡಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.