ಬಳ್ಳಾರಿ : ಕಾಂಗ್ರೆಸ್, ಜೆಡಿಎಸ್ ಪ್ರಣಾಳಿಕೆ ಏನೇ ಇರಲಿ, ಕೊಟ್ಟ ಸಾಲಮನ್ನಾ ಮಾತು ಉಳಿಸಿಕೊಳ್ಳಲಿ. ಇಲ್ಲದಿದ್ದರೆ ಕುರ್ಚಿಯಿಂದ ಕೆಳಗಿಳಿಯಲಿ ಎಂದು ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಅವರು ಹೇಳಿದ್ದಾರೆ.