ಬೆಂಗಳೂರು : ಬಿಜೆಪಿ ಸಂಪುಟ ಸೇರುವ ವಿಚಾರದಲ್ಲಿ ಮೈತ್ರಿ ಸರ್ಕಾರದಿಂದ ಅನರ್ಹಗೊಂಡ ಶಾಸಕರನ್ನು ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ.ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಂದಾದ ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡಿದ ಶಾಸಕರಿಗಾಗಿ 10 ಸಚಿವ ಸ್ಥಾನಗಳನ್ನು ಕಾಯ್ದಿರಿಸಲಾಗಿದ್ದು, ಉಳಿದ ಶಾಸಕರಿಗೆ ನಿಗಮ ಮಂಡಳಿಯಲ್ಲಿ ಅವಕಾಶ ನೀಡುವ ಸಾಧ್ಯತೆ ಇದೆ. ಈ ಬಗ್ಗೆ ಸಿಎಂ ಕೇಂದ್ರ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ