ಬೆಂಗಳೂರು : ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕೆಂದು ಕೋರಿ ಶಾಸಕ ಸಿಟಿ ರವಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಗಣೇಶೋತ್ಸವ ಕುರಿತು ಪಕ್ಷದ ಯಾವ ನಾಯಕರೂ ತಮಗೆ ಮನವಿ ಮಾಡಿಲ್ಲ ಎಂದು ಕಂದಾಯ ಸಚಿವ ಅಶೋಕ್ ಹೇಳಿದ್ದರು. ಆದರೆ ಈಗ ಸಿಟಿ ರವಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅನುಮತಿ ನೀಡಬೇಕೆಂದು ಕೇಳಿಕೊಂಡಿದ್ದಾರೆ.ಚಾಮರಾಜಪೇಟೆಯ ಆಟದ ಮೈದಾನ ಕಂದಾಯ ಇಲಾಖೆಯ ಅಡಿಯಲ್ಲಿದ್ದರೂ ಸಿಟಿ ರವಿ ಕಂದಾಯ ಇಲಾಖೆಗೆ ಪತ್ರ ಬರೆಯದೇ