ಜಾಗತೀಕರಣ ಪ್ರಭಾವದ ಕಾರಣ ಜೀವನದ ನಿರ್ವಹಣೆಗಾಗಿ ಇಂಗ್ಲೀಷ್ ಕಲಿಯಿರಿ. ಹಾಗಂತ ಮಾತೃ ಭಾಷೆಯಾಗಿರುವ ಹಾಗೂ ನಮ್ಮ ಸಾಂಸ್ಕøತಿಕ ಅಸ್ಮಿತೆಯಾಗಿರುವ ಕನ್ನಡವನ್ನು ಮರೆಯದಿರಿ ಎಂದು ಹಿರಿಯ ಸಾಹಿತಿ ಹೇಳಿದ್ದಾರೆ.