ಜಾಗತೀಕರಣ ಪ್ರಭಾವದ ಕಾರಣ ಜೀವನದ ನಿರ್ವಹಣೆಗಾಗಿ ಇಂಗ್ಲೀಷ್ ಕಲಿಯಿರಿ. ಹಾಗಂತ ಮಾತೃ ಭಾಷೆಯಾಗಿರುವ ಹಾಗೂ ನಮ್ಮ ಸಾಂಸ್ಕøತಿಕ ಅಸ್ಮಿತೆಯಾಗಿರುವ ಕನ್ನಡವನ್ನು ಮರೆಯದಿರಿ ಎಂದು ಹಿರಿಯ ಸಾಹಿತಿ ಹೇಳಿದ್ದಾರೆ.ಕಲಬುರಗಿ ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷೆ ಡಾ.ನಾಗಾಬಾಯಿ ಬುಳ್ಳಾ ಅವರು, ಕಲಬುರಗಿಯ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿರುವ ಬಾಪುಗೌಡ ದರ್ಶನಾಪುರ ರಂಗಮಂದಿರದಲ್ಲಿ ಡಿಸೆಂಬರ್ 8 ಮತ್ತು 9 ರಂದು ಎರಡು ದಿನ ಕಾಲ ಆಯೋಜಿಸಿರುವ ಕಲಬುರಗಿ ಜಿಲ್ಲಾ 17ನೇ ಕನ್ನಡ