ಬೆಂಗಳೂರು: ನಿನ್ನೆ ವಿಧಿವಶರಾದ ಕೇಂದ್ರ ಸಚಿವ ಅನಂತ ಕುಮಾರ್ ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದವರು. ಅವರ ಸರಳ ಸಜ್ಜನಿಕೆಯಿಂದಾಗಿ ಇಂದು ಕೊನೆಯ ಬಾರಿಗೆ ಅವರ ದರ್ಶನ ಪಡೆಯಲು ಸಾವಿರಾರು ಮಂದಿ ಅಭಿಮಾನಿಗಳು ಮಾತ್ರವಲ್ಲದೆ, ಪಕ್ಷ ಬೇಧ ಮರೆತು ರಾಜಕೀಯ ನಾಯಕರೂ ಆಗಮಿಸುತ್ತಿದ್ದಾರೆ.ಈ ನಡುವೆ ಇಂದು ಕೊನೆಯ ಬಾರಿಗೆ ಅವರ ಮುಖದರ್ಶನ ಮಾಡಲು ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಗಣ್ಯರು ಮತ್ತು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.ಮೂಲಗಳ ಪ್ರಕಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್