ಬೆಂಗಳೂರು : ಸಮ್ಮಿಶ್ರ ಸರ್ಕಾರ ಪತನದ ಬಳಿಕ ಕಾಂಗ್ರೆಸ್ ನಲ್ಲಿ ವಿಧಾನಸಭೆ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕನ ಸ್ಥಾನ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಅನೇಕರಿಂದ ಲಾಬಿ ನಡೆಯುತ್ತಿದ್ದು, ಈ ವಿಚಾರ ಬಗೆಹರಿಯದ ಹಿನ್ನಲೆಯಲ್ಲಿ ಇದೀಗ ವಿಪಕ್ಷ ನಾಯಕರ ಆಯ್ಕೆಗೆ ಹೈಕಮಾಂಡ್ ಎಂಟ್ರಿ ಕೊಡುವ ಸಾಧ್ಯತೆ ಇದೆ ಎನ್ನಲಾಗಿದೆ.