ಭೀಕರ ಮಳೆ ರಾಜ್ಯದಲ್ಲಿ ತನ್ನ ಪ್ರಭಾವ ತೋರಿ ಜನಜೀವನ ಅಸ್ತವ್ಯಸ್ತಗೊಳಿಸಿದೆ. ಮಳೆಯ ಕಾರಣದಿಂದಾಗಿ ಮೂರು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದೂಡಲಾಗಿದೆ.