ಹುತಾತ್ಮ ಯೋಧ ಗುರು ಅಂತ್ಯ ಸಂಸ್ಕಾರದ ಸ್ಥಳ ಬದಲಾಗಿದೆ. ಮಂಡ್ಯದ ಮದ್ದೂರು ಮಳವಳ್ಳಿ ರಸ್ತೆ ಪಕ್ಕದ ಜಾಗದಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆದಿದೆ.