ಕೊರೊನಾ ನಿಯಂತ್ರಣಕ್ಕಾಗಿ ಜಾರಿಯಾಗಿರುವ ಲಾಕ್ ಡೌನ್ ನಿಂದ ಹುಬ್ಬಳ್ಳಿ ಶಹರ ಹೊರತುಪಡಿಸಿ ಜಿಲ್ಲೆಯಾದ್ಯಂತ ಈಗಾಗಲೇ ಆರ್ಥಿಕ ಚಟುವಟಿಕೆಗಳು ಪ್ರಾರಂಭವಾಗಿವೆ. ಸೋಮವಾರ ಮೇ 11 ರಿಂದ ಹುಬ್ಬಳ್ಳಿಯ ಸೀಲ್ ಡೌನ್ ಪ್ರದೇಶ ಹೊರತುಪಡಿಸಿ ಉಳಿದೆಡೆ ವಾಣಿಜ್ಯ, ವಹಿವಾಟುಗಳನ್ನು ನಡೆಸಲು ಅವಕಾಶ ಕಲ್ಪಿಸಲು ಆದೇಶ ಹೊರಡಿಸಲಾಗುವುದು ಎಂದು ಬೃಹತ್ , ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಹೇಳಿದ್ದಾರೆ.ಅಂಗಡಿ ಮತ್ತು ಮುಂಗಟ್ಟುಗಳ ಕಾಯ್ದೆ ಪ್ರಕಾರ ಸ್ಥಾಪನೆಯಾಗಿರುವ ಎಲ್ಲಾ ಅಗತ್ಯ